ಪಂಜು ಕಾವ್ಯಧಾರೆ
ಮಾವು -ಬೇವು, ಚಿಗುರಿ, ಧವಸ-ಧಾನ್ಯ ತುಂಬಿರಲು, ವರುಷದ ಆದಿ ಯುಗಾದಿ, ಅದುವೇ ಚೈತ್ರದ ತೊಟ್ಟಿಲು..!! ಬೇವು -ಬೆಲ್ಲವ ಸವಿದು, ಹೋಳಿಗೆ ಹೂರಣ ನೈವೇದಿಸಿ; ಮನೆ -ಮನೆಗೂ ಕಟ್ಟಿದ ಹಸಿರು ತೋರಣ…! ಅದುವೇ ಚೈತ್ರದ ತೊಟ್ಟಿಲು..! ಕಹಿ-ನೆನಪು ಅಳಿದು; ಇರಲಿ ಮಧು-ಮಧುರ ನೆನಪು.. ವರುಷವೆಲ್ಲಾ ಇರಲಿ ಸಂತಸ..! ಅದುವೇ ಚೈತ್ರದ ತೊಟ್ಟಿಲು..!! ನೇಗಿಲ ಹಿಡಿವ ಸಂಭ್ರಮ; ಆಗಾಗ ಮುಂಗಾರು ಸಿಂಚನ.., ರೈತನ ಮೊಗದಲ್ಲಿ ಆಶಾ ಕಿರಣ .! ಅದುವೇ ಚೈತ್ರದ ತೊಟ್ಟಿಲು.. !! ಯುಗಾದಿ ಚಂದ್ರ ದರ್ಶನ; ಪಾಪ … Read more