ಅನಾದಿ ಮೊರೆಯ ಕೇಳಿ..: ತಿರುಪತಿ ಭಂಗಿ
“ಭಾಳಂದ್ರ ಇನ್ನ ಒಂದೆರ್ಡ ದಿನ ಉಳಿಬಹುದ… ನಮ್ಮ ಕೈಯಿಂದ ಮಾಡು ಪ್ರಯತ್ನಾ ನಾಂವ ಮಾಡೀವಿ, ಇನ್ನ ಮಿಕ್ಕಿದ್ದ ಆ ದೇವ್ರರ್ಗೆ ಬಿಟ್ಟದ್ದ.” ಡಾಕ್ಟರ್ ಕಡ್ಡಿ ಮುರದ್ಹಂಗ ಮಾತಾಡಿದ್ದ ಕೇಳಿದ ಶಿವಕ್ಕನ ಎದಿ ಒಮ್ಮಿಗಿಲೆ ‘ದಸಕ್’ ಅಂದ ಕೈಕಾಲಾಗಿನ ನರಗೋಳಾಗಿದ್ದ ಸಕ್ತಿ ಪಟಕ್ನ ಹಿಂಡಿ ಹಿಪ್ಪಿ ಆದಾಂಗ ಆಗಿತ್ತು. ಎಷ್ಟೊತ್ತನಕಾ ದಂಗ್ ಬಡ್ದಾಂಗಾಗಿ ಪಿಕಿ ಪಿಕಿ ಕಣ್ಣ ಬಿಟಗೋತ, ಡಾಕ್ಟರಪ್ಪನ ನೋಡಕೋತ ನಿಂತ ಕೊಂಡ್ಳು. ಅದೆಲ್ಲಿತ್ತೋ ಎಲ್ಲಿಲ್ಲೋ ಅಕಿ ಎದಿಯಾಗಿನ ದುಕ್ಕದ ಶಳುವು ಒಮ್ಮಿಗಿಲೆ ಉಕ್ಕಿ ಬಂದದ್ದ ತಡಾ, … Read more