ಗುಲ್ಬರ್ಗ ವೈಷ್ಣೋದೇವಿ ಮಂದಿರ: ವೈ. ಬಿ. ಕಡಕೋಳ
ಗುಲ್ಬರ್ಗ ಕರ್ನಾಟಕದ ಹೈದ್ರಾಬಾದ್ ಕರ್ನಾಟಕ ಎಂದು ಕರೆಸಿಕೊಂಡ ಜಿಲ್ಲೆಗಳನ್ನೊಳಗೊಂಡ ಜಿಲ್ಲಾ ಪ್ರದೇಶ. ಇದು ಬೆಂಗಳೂರಿನಿಂದ 613 ಕಿ. ಮೀ ಅಂತರದಲ್ಲಿದ್ದು ಶರಣಬಸವೇಶ್ವರ ಅಪ್ಪ ಅವರಿಂದ ಪ್ರಸಿದ್ದಿ ಪಡೆದದ್ದು. ಬೀದರ ಶ್ರೀರಂಗಪಟ್ಟಣ ಹೆದ್ದಾರಿಯ ಫಲವಾಗಿ ಸಾಕಷ್ಟು ವಾಹನ ಸೌಕರ್ಯದ ಜೊತೆಗೆ ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಸಾಗುವ ರೈಲುಗಳು ಗುಲ್ಬರ್ಗ ಮೂಲಕ ಹಾಯ್ದು ಹೋಗುವ ಮೂಲಕ ಇದು ಸಾರಿಗೆ ಸೌಕರ್ಯಕ್ಕೆ ಹೇಳಿ ಮಾಡಿಸಿದ ಸ್ಥಳ. ಇಲ್ಲಿನ ಇಸ್ಲಾಮಿಕ್ ಶೈಲಿಯ ಗುಂಬಜ್ಗಳು. ಬುದ್ದ ವಿಹಾರ ಮಂದಿರ. ಶರಣ ಬಸವೇಶ್ವರ ಅಪ್ಪ … Read more