ಆತ್ಮ(ಮಿಯ)ಗೆಳೆಯ: ಜಯಂತ್ ದೇಸಾಯಿ
ಅದೊಂದು ದಿನ ಸುಬ್ಬರಾಯ ಆಟ ಆಡುತ್ತಾ ಆಡುತ್ತಾ ಮನೆಯಿಂದ ಎಷ್ಟೋ ದೂರ ಇರೋ ಮೊಬೈಲ್ ಟವರ್ ಹತ್ತಿರ ಹೋದ. ಅಲ್ಲಿ ಬಿದ್ದಿದ್ದ ಬಾಲ್ ತೆಗೆದುಕೊಂಡು ಯಾರ ಜೊತೆ ಮಾತಾಡುತ್ತಾ ಇದ್ದಂತೆ ಮಾಡಿ ತಿರುಗಿ ವಾಪಸ ಬಂದ. ಬಂದ ಮಗನನ್ನು ತಾಯಿ ರಾಧಾ ಯಾರ್ ಜೊತೆ ಮಾತಾಡುತ್ತಿದ್ದೆ ಅಲ್ಲಿ ಅಂದರೆ, ಅಮ್ಮ ಅವನು ಯಾರೋ ನನ್ನ ಸಹಾಯ ಬೇಕು ಅಂತಿದ್ದ ಅಮ್ಮ ಕಾಯುತ್ತಿದ್ದಾಳೆ ನಾಳೆ ನೋಡುವ ಅಂತ ಹೇಳಿ ಬಂದೆ ಅಂದ. ಆದ್ರೆ ತಾಯಿಗೆ ಏನೋ ಅನುಮಾನ ಬಂದು … Read more