ವೃದ್ಧೋಪನಿಷತ್ (11-15): ಡಾ ರಾಜೇಶ್ವರಿ ದಿವಾಕರ್ಲ
ಅಂದುನಿಮ್ಮ ಹಾಗೆ ಓಡು ತ್ತಿದ್ದೆ.ಬೆಟ್ಟ,ಗಿಡ,ಆಕಾಶಆತ್ಮ ವಿಶ್ವಾಸಕದಲಿದರೆ ಬೆನ್ನಟ್ಟುವ ಕವನ.ನನ್ನ ಜೊತೆ ಇದ್ದವು.ಅಂದಿನ ದಿನಗಳಲ್ಲಿನನ್ನ ಉಸಿರೇ ಒಂದು ತೂಫಾನ್.ನನ್ನ ಹುಮ್ಮಸು ಒಂದು “ಪಟ್ಟಣದ ಉದ್ಯಾನ” ಒಮ್ಮೆ ನನ್ನದೂ ಸಹ ನಿಮ್ಮ ಹಾಗೆಯೆನನ್ನದು ಸಹ ಹದ ವಿಲ್ಲದ ಹಾಡು,ಒಂದು ಗಾಳಿಯ ಕಾರಂಜಿ.ಪ್ರೀತಿ ಇಲ್ಲವೆಂದಲ್ಲಮುಖ್ಯವಾಗಿ ಸ್ನೇಹ,ಎಂದಿಗೂ ತಣಿಯದ ದಾಹಸ್ವೇಚ್ಛ ವಾಗಿ ಗಿರಿಕೀ ಹೊಡಯುವ ವಿಹಂಗನನ್ನ ಅಂತರಂಗ,ಹಿಂದೆಗೆ ಹೋಗುವಹಾದಿಯ ಹಾಗೆ,ಯೌವನ ಜೀವದಿಂದ ಜಾರಿಹೋಗಿದೆಬೆಳಗಿನಜಾವ ತಂತಿಯಮೇಲೆನೀರಿನ ಬಿಂದುಗಳುಮುತ್ತುಗಳಹಾಗೆ ಹೊಳೆಯುತ್ತಿತ್ತುಈಗ ಅವುಗಳನ್ನುಕಣ್ಣೇರೆಂದು ಹೋಲಿಸಬೇಕೇನೋಆದರೆ ಜ್ಞಾಪಕಗಳೀಗತೋಟದ ಹೂಗಳಾದವುಮೂಳೆಗಳು ಸೋತಿದ್ದರೂಬೆರಳಿನ ತುಂಬಾತೃಪ್ತಿಯ ನಾದಗಳುಕೇಳಲಿಸುತ್ತವೆಇಷ್ಷ್ಟು ದಿನ ಹುಮ್ಮಸು ನಿಂದಹರೆದ ನದಿ … Read more