ಜೀವನಾಸ್ವಾದ!: ಕೆ ಟಿ ಸೋಮಶೇಖರ ಹೊಳಲ್ಕೆರೆ
ಜೀವನದಲ್ಲಿ ಮಾನವ ಅನೇಕ ಮುಖ್ಯ ಘಟ್ಟಗಳನ್ನು ದಾಟುತ್ತಾನೆ. ಆ ಸಂದರ್ಭದಲ್ಲಿ ಕೆಲವು ಸಂಪ್ರದಾಯ, ಪದ್ದತಿ, ಪರಂಪರೆ, ಆಚರಣೆಗಳನ್ನು ಭಾರತೀಯರು ಆಚರಿಸುತ್ತಾರೆ. ಅವು ಜೀವನದಲ್ಲಿನ ಏಕತಾನತೆಯನ್ನು ಹೋಗಲಾಡಿಸಿ ಬದುಕಿಗೆ ನವಚೈತನ್ಯವನ್ನು ತುಂಬುತ್ತವೆ! ಬದುಕಿನ ಮುಖ್ಯಘಟ್ಟದ ಕೆಲವು ಸಂದರ್ಭಗಳಲ್ಲಿ ಹುಡುಗಾಟಿಕೆ ಖುಷಿ ತಮಾಷೆಗಳಿರುವಂತೆ ಬದುಕ ರೂಪಿಸಿದ್ದರಿಂದ ಅವು ಆನಂದ ಉಂಟುಮಾಡುತ್ತಿದ್ದವು! ಹಿಂದೆ ಬದುಕು ಅಮೂಲ್ಯ ಎಂದು ಭಾವಿಸಿದ ಪ್ರಯುಕ್ತ ಜೀವಕ್ಕೆ ಬೆಲೆ ಇತ್ತು. ಬಹುದಿನ ಬೆಲೆಯುತವಾಗಿ ಬದುಕಲು ಪ್ರಯತ್ನಿಸುತ್ತಿದ್ದರು. ಜೀವನದ ಪ್ರತಿ ಹಂತವನ್ನೂ ಆಸ್ವಾದಿಸಿ ಸಂತೋಷವಾಗಿರುತ್ತಿದ್ದರು. ಬದುಕಿನ ಉದ್ದಕ್ಕೂ ಸಂತಸ … Read more