ಸಾಧನೆಯ ಹಾದಿ: ವೆಂಕಟೇಶ್ ಚಾಗಿ
ಕಮಲಾಪುರ ಎಂಬ ಊರಿನಲ್ಲಿ ರಾಮಯ್ಯ ಎಂಬ ರೈತನಿದ್ದನು. ರಾಮಯ್ಯ ತನಗೆ ತನ್ನ ಪೂರ್ವಿಕರಿಂದ ಬಂದ ಜಮೀನಿನಲ್ಲಿ ಉತ್ತಿ ಬಿತ್ತಿ ಬೆಳೆ ಬೆಳೆದು ಸುಖವಾಗಿ ಜೀವನ ಸಾಗಿಸುತ್ತಿದ್ದನು. ಯಾವುದೇ ಆಮೀಷಕ್ಕೆ ಅತೀ ಆಶೆಗೆ ಒಳಗಾಗದೇ ಕಷ್ಟ ಪಟ್ಟು ದುಡಿಯುವುದೇ ಅವನ ನಿತ್ಯ ಕಾಯಕವಾಗಿತ್ತು. ತನ್ನ ದಿನದ ಬಹುತೇಕ ಭಾಗವನ್ನು ಹೊಲ ಗದ್ದೆಗಳಲ್ಲಿ ಕಳೆಯುತ್ತಿದ್ದನು. ಕೆಲವು ಜನರು ಅವನನ್ನು ಆಸೆಬುರುಕ ಎಂತಲೂ ಲೋಭಿ ಎಂತಲೂ ಮತಿ ಹೀನ ಎಂತಲೂ ಕರೆಯುತ್ತಿದ್ದರು. ಆದರೂ ಯಾರ ಮಾತಿಗು ಗಮನ ಕೊಡದೆ ತನ್ನ ಕಾಯಕವನ್ನು … Read more