ಗಿಳಿ ಕಲಿಸಿದ ಪಾಠ: ವರದೇಂದ್ರ ಕೆ.
ಒಂದು ಕಾಡು ಇತ್ತು. ಆ ಕಾಡಿಗೆ ಬೆಂಕಿ ಬಿದ್ದು ಎಲ್ಲ ಗಿಡ ಮರಗಳೂ ಸುಟ್ಟು ಕರಕಲಾಗಿದ್ದವು. ಹೇಗೋ ತಪ್ಪಿಸಿಕೊಂಡ ಪ್ರಾಣಿ ಪಕ್ಷಿಗಳು ದಿಕ್ಕಾಪಾಲಾಗಿ ಹೋದವು. ಅದರಲ್ಲಿ ಒಂದು ಮರಿ ಗಿಳಿ ತಾಯಿ, ತಂದೆಯಿಂದ ಬೇರ್ಪಟ್ಟು ದೂರವಾಯಿತು. ಎಲ್ಲ ಕಡೆ ಸುತ್ತಿ ಸುತ್ತಿ ದಣಿವಾಯಿತು. ಹೊಟ್ಟೆ ಹಸಿದರೂ ತಿನ್ನಲು ಯಾವ ಹಣ್ಣು ಸಿಗದೆ ಬಳಲಿತು. ಆಹಾರ ಮತ್ತು ವಾಸಕ್ಕಾಗಿ ಅಲೆಯತೊಡಗಿತು. ಎಷ್ಟು ದೂರ ಸಾಗಿದರೂ ಏನು ಸಿಗದೆ ಸತ್ತೇ ಹೋಗುತ್ತೇನೋ ಎನ್ನುವಷ್ಟು ನಿರಾಸೆಯಿಂದ ಚಿಂತಿಸತೊಡಗಿತು. ಅಷ್ಟರಲ್ಲಿ ದೂರದಲ್ಲಿ ಒಂದು … Read more