ಸಕಾರಾತ್ಮಕವಾಗಿಯೇ ಚಿಂತಿಸಬೇಕಲ್ಲವೆ?: ಸೋಮಶೇಖರ್ ಹೊಳಲ್ಕೆರೆ
ಬಹಳ ವರುಷ ಒಂದೇ ಸ್ಥಳದಲ್ಲಿ, ಒಂದೇ ವಾತಾವರಣದಲ್ಲಿ ವಾಸಿಸುವುದರಿಂದ, ಒಂದೇ ರುಚಿ ಆಹಾರ ಸೇವಿಸುವುದರಿಂದ ಬೇಸರ ಉಂಟಾಗುವುದು ಸಾಮಾನ್ಯ! ಅದಕ್ಕೇ ಆಗಾಗ ಹಬ್ಬಗಳು, ಜಾತ್ರೆಗಳು ಬಂದು ವಿಧವಿಧ ರುಚಿಯ ಭಕ್ಷ್ಯ ಬೋಜ್ಯಗಳ ತಂದು, ನೆಂಟರಿಷ್ಟರ ಮನೆತುಂಬಿಸಿ, ಪೂಜೆ ಪುರಸ್ಕಾರ ಗಂಟಾ ಘೋಷಗಳಲಿ ಮೀಯಿಸಿ, ಮನೆಯ ತಳಿರು ತೋರಣಗಳಿಂದ ಸಿಂಗರಿಸಿ ಮನೆಯ ವಾತಾವರಣವನ್ನು ಬದಲಾಯಿಸಿ ಏಕತಾನತೆಯ ಬೇಸರ ಕಳೆದು ಬದುಕುವ ಉತ್ಸಾಹವ ತುಂಬುವ ಹೊಸ ಹುರುಪು ತುಂಬುವ ಉಪಾಯಗಳ ನಮ್ಮ ಹಿರಿಯರು ವರುಷ ಪೂರ್ತಿ ಮಾಡಿರುವುದು! ಪ್ರವಾಸ, ತೀರ್ಥಯಾತ್ರೆಗಳು … Read more