ಬಾಲಕಿ ನೀಡಿದ ಆ ೫೭ ಸೆಂಟ್ಗಳು: ಎಂ.ಎನ್.ಸುಂದರ ರಾಜ್
ಅದೊಂದು ಚರ್ಚ್. ಚರ್ಚಿನಲ್ಲೊಬ್ಬ ಉದಾರವಾದಿ ಪಾದ್ರಿ. ಕೇವಲ ಧರ್ಮಪ್ರಚಾರವಷ್ಟೇ ತನ್ನ ಜೀವನದ ಉದ್ದೇಶವೆಂದು ಭಾವಿಸದವನು. ತನ್ನ ಚರ್ಚಿನ ಸುತ್ತ ಮುತ್ತ ಇದ್ದ ಬಡ ಕೂಲಿ ಕಾರ್ಮಿಕರ ಮನೆಮನೆಗೆ ಹೋಗಿ ಅವರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕೆಂದು ಪ್ರಚಾರ ಮಾಡುತ್ತಿದ್ದ. ಅಂತಹ ಬಡ ವಿದ್ಯಾರ್ಥಿಗಳಿಗಾಗಿ ಒಂದು ಶಾಲೆಯನ್ನೂ ಸಹ ಚರ್ಚ್ನ ಕೆಳಭಾಗದ ಒಂದು ಪುಟ್ಟ ಕೊಠಡಿಯಲ್ಲಿ ನಡೆಸುತ್ತಿದ್ದ. ಅಲ್ಲಿ ತನ್ನ ಬಿಡುವಿನ ವೇಳೆಯಲ್ಲಿ ಅತ್ಯಂತ ಶ್ರದ್ಧೆ ಮತ್ತು ಪ್ರೀತಿಯಿಂದ ಕಲಿಸುತ್ತಿದ್ದ. ಅವರಿಗೆ ಲಘು ಉಪಹಾರ, ಪುಸ್ತಕ, ಬಟ್ಟೆ ಎಲ್ಲವನ್ನೂ ನೀಡಿ, … Read more