ಅಸ್ಪೃಶ್ಯತೆಯ ಕರಾಳ ದರ್ಶನ: ಅಶ್ಫಾಕ್ ಪೀರಜಾದೆ
“ಇನ್ನು ದಾಹವಾಗುವದಿಲ್ಲ ಬಿಡು” ಆನಂದ ಲಕ್ಕೂರ ಅವರ ವಿಭಾ ಸಾಹಿತ್ಯ ಪುರಸ್ಕೃತ ಕವನ ಸಂಕಲನ “ಉರಿವ ಏಕಾಂತ ದೀಪ” ಓದಿ ಮುಗಿಸಿದಾಗ ಅದರಲ್ಲಿ ನನಗೆ ಎರಡು ಕವನಗಳು ಪ್ರಮುಖ ಅನಿಸಿದವು. ಒಂದನೇಯದು ‘ಅವ್ವ’ ಮತ್ತು ಎರಡನೇಯದು ‘ಇನ್ನು ದಾಹವಾಗುವದಿಲ್ಲ ಬಿಡು’. ಇವೆರಡರಲ್ಲಿ ಯಾವದನ್ನು ಅಭಿಪ್ರಾಯಕ್ಕಾಗಿ ಎತ್ಕೋಬೇಕು ಎಂದು ಯೋಚಿಸುವಾಗ ‘ಅವ್ವ’ಕ್ಕಿಂತ ದಾಹವಾಗುದಿಲ್ಲ ಕವಿತೆ ಪ್ರಸ್ತುತ ಸಾಮಾಜಿಕ ಅರಾಜಕತೆ, ಅಸಹಿಷ್ಣತೆಯ ಹಿನ್ನಲೆಯಲ್ಲಿ ಮುಖ್ಯವೆನಿಸುದರಿಂದ ಇದನ್ನು ಮೊದಲು ಪರಿಚಯಿಸುವುದು ಅಗತ್ಯವೆನಿಸಿತು. ಇದರ ಜೊತೆಗೆ ಕವಿ ಇದನ್ನು ಒಂದು ಸತ್ಯ ಘಟನೆ … Read more