ಕಗ್ಗದ ಅರ್ಥ ವಿವರಣೆ: ಜಗದೀಶ್ ಅಚ್ಚುತರಾವ್
ಧರೆಯ ಬದುಕೇನದರ ಗುರಿಯೇನು ಫಲವೇನು? । ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ॥ ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ ನರನು ಸಾಧಿಪುದೇನು? – ಮಂಕುತಿಮ್ಮ ॥ ೨೭ ॥ ಈ ಕಗ್ಗದಲ್ಲಿ ಡಿ.ವಿ.ಜಿ. ಬದುಕಿನ ಗುರಿ ಏನು ನಾವು ಬದುಕುವ ದಿನದ ಬದುಕಿಗೆ ಏನಾದರೂ ಅರ್ಥವಿದೆಯೇ ಎಂಬುದಾಗಿ ಪ್ರಶ್ನಿಸುತ್ತಾರೆ. ಮಾನವನ ಬದುಕಿಗೆ ಗುರಿಯಿರದೆ ಬಹಳಷ್ಟು ಜನ ಬದುಕಿರುತ್ತ ಇರುತ್ತಾರೆ. ದೇವರು ನಮಗೆ ಮಾನವ ಜನ್ಮ ಕೊಟ್ಟಿರುವುದು ವ್ಯರ್ಥ ಮಾಡುವುದಕ್ಕೆ ಅಲ್ಲ. ಎಲ್ಲ ಜನ್ಮಗಳಲ್ಲಿ ಮಾನವ ಜನ್ಮ … Read more