ಕಡಿದೊಗೆದ ಬಳ್ಳಿಯು ಕುಡಿಯೊಡೆಯುವಂತೆ: ಎಸ್. ಜಿ. ಸೀತಾರಾಮ್, ಮೈಸೂರು
“ತ್ಯಾಜ್ಯ ವಸ್ತು” ವಿಲೇವಾರಿಯ ಬಗ್ಗೆಯೇನೋ ಇಂದು ಎಲ್ಲೆಡೆ ಬಿಸಿಬಿಸಿ ಚರ್ಚೆಗಳಾಗುತ್ತಿವೆ; ಆದರೆ, ತಮ್ಮ ಕುಟುಂಬ, ಬಂಧು-ಬಳಗ, ಸಮುದಾಯ, ಯಾವುದಕ್ಕೂ ಬೇಡವಾದ “ತ್ಯಾಜ್ಯ ವ್ಯಕ್ತಿ”ಗಳ ಸ್ಥಿತಿಗತಿಯ ಬಗ್ಗೆ ‘ಕ್ಯಾರೇ?’ ಎನ್ನುವ ಮಂದಿ ಎಷ್ಟಿದ್ದಾರು? ಹಾಗೆನ್ನುವವರಲ್ಲೂ, ಈ ಪರಿಸ್ಥಿತಿಗೆ ಏನಾದರೊಂದು ಪರಿಹಾರ ಹೊಂದಿಸಬೇಕೆಂದು ನಿಜವಾಗಿ ‘ಕೇರ್’ ಮಾಡುವವರು ಅದೆಷ್ಟು ಇದ್ದಾರು? ಇಂಥ ದಾರುಣ ಅವಸ್ಥೆಯ ನಡುವೆ, ಸಮಾಜದ ಕುಪ್ಪೆಯಲ್ಲಿ ಕಾಲ ತೇಯುತ್ತ, ಬದುಕಾಟದ ಕೊಟ್ಟಕೊನೆಗೆ ಹೇಗೋ ‘ಜೋತುಬಿದ್ದಿರುವ’ ಸ್ತ್ರೀಯರಿಗೆ ಅನ್ನ, ಆರೈಕೆ, ನೆರಳು, ನೆಮ್ಮದಿ ನೀಡುವ ಸಲುವಾಗಿ, ವಿದ್ಯಾವಂತ, ದಯಾಶೀಲ, … Read more