ಜೀವದ ಪ್ರಾಮುಖ್ಯತೆ: ಗಿರಿಜಾ ಜ್ಞಾನಸುಂದರ್
ಅಹ್! ದೇಹ ಹಗುರವಾಗುತ್ತಿರುವ ಅನುಭವ! ಏನಾಯಿತು ಅಷ್ಟೊಂದು ನೋವಾಗುತ್ತಿದ್ದ ದೇಹಕ್ಕೆ? ಪ್ರಸಾದ್ ಯೋಚಿಸುತಿದ್ದಂತೆ ತಿಳಿಯಿತು ಅವನ ಆತ್ಮ ದೇಹದಿಂದ ಹೊರಗೆ ಬಂದಿದೆ!! ಹಾಗಾಗಿ ನೋವು ಮರೆಯಾಗಿದೆ…. ತಾನು ಮನನೊಂದು ಆತ್ಮಹತ್ಯೆ ಮಾಡಿಕೊಂಡದ್ದು ನೆನಪಿಗೆ ಬಂತು….. ಕಷ್ಟಪಟ್ಟು ಓದಿ ಶಾಲೆಯಲ್ಲಿ ಮೊದಲನೆಯವನಾಗಿದ್ದ ಪ್ರಸಾದ್. ಎಲ್ಲದರಲ್ಲೂ ಮೊದಲು. ಆಟ ಪಾಠ, ವಿದ್ಯೆ, ಪರಿಶ್ರಮ, ಸಹನೆ, ಸ್ನೇಹ ಎಲ್ಲದರಲ್ಲೂ. ಅತ್ಯಂತ ಶ್ರದ್ಧೆಯಿಂದ ಓದಿ ಡಾಕ್ಟರ್ ಆಗಿದ್ದು ಆಯಿತು. ಉತ್ತಮ ರಾಂಕ್ ಗಳಿಸಿದ್ದಕ್ಕಾಗಿ ಸರ್ಕಾರಿ ಉದ್ಯೋಗವು ಆಯಿತು. ಡಾಕ್ಟರ್ ಆಗಿ ತನ್ನ ಕರ್ತವ್ಯ … Read more