ನಿಷೇಧಕ್ಕೊಳಪಟ್ಟ ಆ ಒಂದು ನೋಟು- ವಿಮರ್ಶೆ: ಸಚಿನ್ ಅಂಕೋಲಾ..
ಕವಿತೆಗಳ ಮೂಲಕವೇ ಪರಿಚಿತರಾದ ವಿಲ್ಸನ್ ಕಟೀಲ್ ಅವರ ಚೊಚ್ಚಲ ಕನ್ನಡ ಕವಿತೆಗಳ ಸಂಕಲನವನ್ನು ಓದುವ ಈ ಹೊತ್ತಿಗೆ ಅವರೊಬ್ಬ ಪ್ರಭುದ್ಧ, ವೈಚಾರಿಕ, ಸಾಮಾಜಿಕ ಕಳಕಳಿಯುಳ್ಳ, ಸರಳ ವ್ಯಕ್ತಿತ್ವದ ವಿಶೇಷ ಕವಿಯಾಗಿ ನಮ್ಮೆಲ್ಲರಿಗೂ ಆಪ್ತರಾದವರು.. ಸಮಾಜದಲ್ಲಿ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಘಾಸಿಯಾದಂತೆಲ್ಲಾ ತಾವು ಲೇಖನಿಯ ಮೂಲಕ ತಕ್ಷಣದಲ್ಲಿ ಪ್ರತಿಕ್ರಿಯಿಸುವ ವಿಲ್ಸನ್ ಕಟೀಲ್ ಅವರು ಈ ದಿನಗಳ ಬಹಳ ಅಗತ್ಯದ ಕವಿ ಮತ್ತು ಅವರ ಕವಿತೆಗಳು ಇಂದಿನ ಅತ್ಯಾವಶ್ಯಕ ರಚನೆಗಳಾಗಿವೆ.. ಪ್ರಸ್ತುತ “ನಿಷೇಧಕ್ಕೊಳಪಟ್ಟ ಒಂದು ನೋಟು” ಕವಿತೆಗಳ ಸಂಕಲನ ಯಾವ … Read more