ಲೋಕದ ಡೊಂಕ ತಿದ್ದುವ ಬದಲು….!!: ಶೋಭಾ ಶಂಕರಾನಂದ
ಜಗತ್ತಿನಲ್ಲಿ ಇತರರನ್ನು ತಿದ್ದುವ ಅಧಿಕಾರ ಮತ್ತು ಶ್ರಮ ಬೇಡ. ಒಬ್ಬ ವ್ಯಕ್ತಿ ಒಳ್ಳೆಯವರು/ ಕೆಟ್ಟವರು ಎಂದು ನಿರ್ಧಾರ ಮಾಡುವ ಕಷ್ಟವೂ ನಮಗೆ ಬೇಡ. ಒಬ್ಬರಿಗೆ ಒಳ್ಳೆಯವರಾಗಿ ಕಂಡವರು ಇನ್ನೊಬ್ಬರಿಗೆ ಕೆಟ್ಟವರಾಗಿ ಕಾಣುಬಹುದು ಅಥವಾ ಇನ್ನೊಬ್ಬರಿಗೆ ಕೆಟ್ಟವರಾಗಿ ಕಂಡವರು ಮತ್ತೊಬ್ಬರಿಗೆ ಒಳ್ಳೆಯವರಾಗಿ ಕಾಣಬಹುದು. ಅದು ಆಯಾ ಸಂದರ್ಭಕ್ಕೆ ಅನ್ವಯಿಸಿರುತ್ತದೆ. ವಸ್ತುಗಳಿಗೆ ಕೊಟ್ಟಷ್ಟು ಬೆಲೆಯನ್ನು ನಾವು ಇಂದು ವ್ಯಕ್ತಿಗಳಿಗೆ ನೀಡುತ್ತಿಲ್ಲ. ಕಾರು ಬಂಗಲೆ ಐಷಾರಾಮಿ ಜೀವನಕ್ಕಾಗಿ ಕಾತರಿಸುತ್ತೇವೆಯೇ ಹೊರತು, ವ್ಯಕ್ತಿಗಳಿಗೆ ಅಲ್ಲ ಎನ್ನುವುದು ಹಲವಾರು ಸಂದರ್ಭದಲ್ಲಿ ನಮ್ಮನ್ನು ನಾವು ಪ್ರಶ್ನಿಸಿಕೊಂಡಾಗ … Read more