ಬಾಂಧವ್ಯದ ಸಂಕೇತ ರಕ್ಷಾ ಬಂಧನ: ವೆಂಕಟೇಶ ಗುಡೆಪ್ಪನವರ ಮುಧೋಳ
ರಸ್ತೆಯಲ್ಲಿ ಶಾಲಾ ಮಕ್ಕಳು ಓರ್ವ ಪ್ರಯಾಣಿಕನಿಗೆ ರಾಕಿ ಕಟ್ಟಿ, “ನಮಗೆ ಹಾಗೆ ಬೇಡ ರಾಕಿ ಕಟ್ಟುತ್ತೇವೆ ಹಣ ಕೊಡಿ” ಎಂದು ಕಡ್ಡಾಯವಾಗಿ ಪಡೆದು ಅದನ್ನು ಒಂದು ಬಿಳಿ ಪೆಟ್ಟಿಗೆದಲ್ಲಿ ಹಾಕುತ್ತಿದ್ದರು. ಸಮೀಪಕ್ಕೆ ಹೋಗಿ ನೋಡಿದರೆ, ಅದು ಕೊಡಗು ಹಾಗೂ ಕೇರಳ ಸಂತ್ರಸ್ಥರ ಪರಿಹಾರ ನಿಧಿ ಪೆಟ್ಟಿಗೆಯಾಗಿತ್ತು. ಸಹೋದರನಿಗೆ ಸಹೋದರಿ ರಕ್ಷಾಬಂಧನ ಕಟ್ಟಿ ಮಮತೆ ತೋರಿಸಿ ಅವನ ಯೋಗಹಕ್ಷೇಮಕ್ಕಾಗಿ ಪ್ರಾರ್ಥಿಸುವುದು, ಅಷ್ಟೇ ಅಲ್ಲ ಈ ಹಣ ಈ ರೀತಿಯಿಂದ ಅಪಾಯದ ಸ್ಥಿತಿಯಲ್ಲಿರುವ ಸಂತ್ರಸ್ಥರ ಬಾಳಿಗೂ ಬೆಳಕಾಗ ಬಲ್ಲದು ಎನ್ನುವುದು, … Read more