ಸಡಿಲವಾಗುತ್ತಿರುವ ಸಂಬಂಧಗಳು !: ಕೆ ಟಿ ಸೋಮಶೇಖರ ಹೊಳಲ್ಕೆರೆ
ಬದಲಾವಣೆ ಜಗದ ನಿಯಮ! ಪ್ರಕೃತಿ ನಿತ್ಯನೂತನ. ನವನವೀನ! ಬದಲಾಗದಿದ್ದರೆ ಏಕತಾನತೆ ಉಂಟಾಗಿ ಬೇಸರ ಆವರಿಸಿ ಬದುಕಾಗುವುದು ಯಾತನಾಮಯ! ಬದಲಾವಣೆಯ ಗಾಳಿ ತರುವುದು ಉತ್ಸಾಹ. ನವ ಚೇತನ !ಹೊಸ ಚಿಗುರು ಹೂವು ಹಣ್ಣು! ಹೊಸತನ ತುಂಬಿ ಬದುಕಾಗುವುದು ನೂತನ! ಬದಲಾವಣೆಯೇ ಜೀವನಕೆ ಆಗುವುದು ಟಾನಿಕ್ ! ಅವಿಭಕ್ತಕುಟುಂಬಗಳು ಮಾಯವಾಗಿ ವಿಬಕ್ತಕುಟುಂಬಗಳು ಉಂಟಾಗಿರುವುದರಿಂದ, ಜಾತಿ ಧರ್ಮಗಳ ಕಪಿ ಮುಷ್ಟಿಯಿಂದ ಮಾನವ ಮುಕ್ತನಾಗುತ್ತಿರುವುದರಿಂದ, ಆಧುನಿಕ ಬದಲಾದ ಬದುಕಿನಿಂದ, ತಾಂತ್ರಿಕತೆ ಹೆಚ್ಚಾಗಿರುವುದರಿಂದ, ಶಿಕ್ಷಣಕ್ಕೆ, ಹಣಕ್ಕೆ ಪ್ರಾಧಾನ್ಯತೆ ಬಂದುದರಿಂದ, ವೈಯುಕ್ತಿಕ ಸ್ವಾತಂತ್ರ್ಯ ಅತಿಯಾಗಿರುವುದರಿಂದ, ಪಾಶ್ಚಿಮಾತ್ಯರ … Read more