ಸಾಮಾಜಿಕ ಸಂವೇಧನೆಯಲ್ಲಿ ಉಸಿರು ಬಿಗಿ ಹಿಡಿದ ಭವರಿ: ಕೆ.ಎಂ.ವಿಶ್ವನಾಥ ಮರತೂರ.
ಈ ಭವರಿಗಾಗಿ ಒಂದು ದಿನ ಕಾಯಬೇಕಾಯಿತು. ಪಾರ್ವತಿ ಸೋನಾರೆಯವರು ಕರೆ ಮಾಡಿ ಪುಸ್ತಕ ಓದಿ ಸರ್ ಎಂದರು. ಅವರ ಮಾತಿನಲ್ಲಿ ಒಬ್ಬ ಕಥೆಗಾರ ತನ್ನ ಮೊದಲ ಕಥಾ ಸಂಕಲನದ ಬಗ್ಗೆ ಅವರಿಗಿರುವ ಕಾಳಜಿ ಎದ್ದು ಕಂಡಿತು. ಭವರಿ ಕೈಸೇರಿದಳು. ಭಾರಿ ಒತ್ತಡದ ಕೆಲಸಗಳು. ವೃತ್ತಿ ಹಾಗೂ ಪ್ರವೃತ್ತಿಗಳ ಮಧ್ಯೆ ಪ್ರತಿದಿನ ಜಟಾಪಟಿ ಜೀವನ ನಮ್ಮದು ಆದರೂ ಭವರಿ ಯಾರು ಎಂಬ ಪ್ರಶ್ನೆ ಕಾಡಿದಾಗ “ಭವರಿ” ಕಥಾಸಂಕಲನ ಓದಬೇಕಾಯಿತು. ಇಲ್ಲಿ ಭವರಿ ಒಬ್ಬಳೆ ಅಲ್ಲಾ ಎಂಬುವುದು ಅರ್ಥವಾಯಿತು. ಬಂಜಗೇರೆ … Read more