ಹರಕೆ ಸಂದಾಯ: ಕೃಷ್ಣವೇಣಿ ಕಿದೂರು
ನಮ್ಮ ತುಳು ಭಾಷೆಯಲ್ಲಿ ಒಂದು ಮಾತಿದೆ. ಯಾರಿಗಾದರೂ ಒಂದು ಕೆಲಸ ಒಪ್ಪಿಸಿದಾಗ ಅಸಡ್ಡೆಯಿಂದ ಅಥವಾ ಉಡಾಫೆಯಿಂದ ಅರೆಬರೆ ಮಾಡಿದ್ದು ಕಂಡಾಗ ’ ಉಂದ್ ಎಂಚಿನ? ಪರಕೆ ಸಂದಾಯನಾ” (ಏನಿದು ? ಹರಕೆ ಸಂದಾಯವಾ ಅಂತ ಕೇಳುವುದು. ಕನ್ನಡದಲ್ಲಿಯೂ ಅದೇ ಅರ್ಥದ ಮಾತು ಉಂಟು. ಮಾಡುವ ಕಾರ್ಯವನ್ನು ಔದಾಸಿನ್ಯದಿಂದ ಅರ್ಧಮರ್ಧ ಮಾಡಿದಾಗ ಅದಕ್ಕೆ ಹೆಸರೇ’’ ಹರಕೆ ಸಂದಾಯವಾ” ಅಂತ ಸಣ್ಣಕ್ಕೆ ಗದರಿಸುವುದು. ಒಪ್ಪಿಸಿದ ಕೆಲಸ ಒಪ್ಪವಾಗಿ ಮಾಡಿದಾಗ ಅಂಥ ಮಾತಿಗಲ್ಲಿ ಎಡೆಯಿಲ್ಲ. ಬದಲಿಗೆ ಮೆಚ್ಚುಗೆ, ಪ್ರಶಂಸೆ , ಅಭಿಮಾನ … Read more