ಲೋಕದೊಳಗೆ ಹುಟ್ಟಿದ ಬಳಿಕ.. ಕೋಪವತಾಳದೆ ಸಮಾಧಾನಿಯಾಗಿರಬೇಕು: ಕೆ ಟಿ ಸೇಮಶೇಖರ ಹೊಳಲ್ಕೆರೆ!
ಅರಿಷಡ್ವರ್ಗಗಳು ಮಾನವನನ್ನು ಉತ್ತಮನಾಗಲಿಕ್ಕೆ ಬಿಡುವುದಿಲ್ಲ. ಉತ್ತಮನಾಗಿ ರೂಪಿಸದಿದ್ದರೂ ಪರವಾಗಿಲ್ಲ, ದುಷ್ಟನಾಗುವಂತೆ ಮಾಡುತ್ತವೆ! ಅರಿಷಡ್ವರ್ಗಗಳಲ್ಲಿ ಕೋಪವೂ ಒಂದು. ಕೋಪ ಬೆಂಕಿಯಿದ್ದಂತೆ. ಕೋಪಕ್ಕೆ ತುತ್ತಾದವರ ಮೇಲೆ ದುಷ್ಪರಿಣಾಮ ಬೀರುತ್ತದಲ್ಲದೆ ಕೋಪಗೊಂಡವರನ್ನೇ ಸುಟ್ಟುಬಿಡುತ್ತದೆ. ಆದುನಿಕ ಬದುಕಿನಲ್ಲಿ ಸಮಾಧಾನವಾಗಿರುವುದು ಕಷ್ಟ. ಬೆಳಿಗ್ಗೆ ಹಾಸಿಗೆಯಿಂದ ಏಳುತ್ತಿದ್ದಂತೆ ಅಯ್ಯೋ! ಟೈಂ ಆಯ್ತು! ಅಯ್ಯೋ! ಟೈಂ ಆಯ್ತು! ನಿತ್ಯ ಕರ್ಮ ತೀರಿಸಬೇಕು, ಸ್ನಾನ ಇಲ್ಲ! ಪೂಜೆ ಇಲ್ಲ! ಆ ಕೆಲಸ ಆಗಿಲ್ಲ, ಈ ಕೆಲಸ ಆಗಿಲ್ಲ. ಎಲ್ಲಾ ಮುಗಿಸಿ ಹೊರಡುವುದು ಎಷ್ಟು ಹೊತ್ತಾಗುತ್ತದೋ ಏನೋ? ಎಂದು ಅವಸರ … Read more