ಮಂಜಯ್ಯನ ಮಡಿಕೆ ಮಣ್ಣಾಗಲಿಲ್ಲ: ಜಗದೀಶ ಸಂ.ಗೊರೋಬಾಳ
ಬಹಳ ವರ್ಷಗಳಿಂದ ತಿರುಗದ ತಿಗರಿಯ ಶಬ್ದ ಕೇಳಿ ಮಂಜಯ್ಯನ ಮನಸ್ಸು ಕದಡಿತು. ಯಾವ ಶಬ್ದ ಕೇಳಿ ಮಂಜಯ್ಯ ತನ್ನ ಅರ್ಧಾಯುಷ್ಯ ಕಳೆದನೋ ಆ ಶಬ್ದ ಇಂದು ಮಂಜಯ್ಯನಿಗೆ ಅನಿಷ್ಟವಾಗಿದೆ. ಎದೆಬಡಿತ ಜಾಸ್ತಿಯಾಗಿ, “ಯಾರೇ ಅದು ಸುಗಂಧಿ ತಿಗರಿ ಸುತ್ತೋರು? ನಿಲ್ಸೆ ಅನಿಷ್ಟಾನಾ!” ಎಂದು ಕೂಗುತ್ತಾ ಕಿವಿ ಮುಚ್ಚಿಕೊಂಡನು ಮಂಜಯ್ಯ. ಸುಗಂಧಿ ತಿಗರಿ ಕಡೆ ಹೋಗುವಷ್ಟರಲ್ಲಿ ಶಬ್ದ ನಿಂತಿತ್ತು. ಪಕ್ಕದ ಮನೆಯ ಚಿಕ್ಕ ಹುಡುಗನೊಬ್ಬನು ತಿಗರಿಯನ್ನು ತಿರುಗಿಸಿ ಆಟವಾಡಿ ಸುಗಂಧಿ ಬರುವಷ್ಟರಲ್ಲಿ ಓಡಿ ಹೋಗಿದ್ದನು. ತಿಗರಿ ತಿರುಗಿಸುವುದೆಂದರೆ ಮಕ್ಕಳಿಗೆ … Read more