ಸ್ತ್ರೀ ಸಾಮರ್ಥ್ಯ ಮತ್ತು ಅವಕಾಶಗಳು: ನಾಗರೇಖಾ ಗಾಂವಕರ
ಡಾ. ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿಯಾಗಿ ಈ ತಿಂಗಳ ಮೊದಲ ವಾರವಷ್ಟೇ ಆಯ್ಕೆಯಾಗಿದ್ದಾರೆ. ಭಾರತದ ಮಟ್ಟಿಗೆ ಪ್ರಪ್ರಥಮ ಬಾರಿಗೆ ಒಬ್ಬ ಮಹಿಳೆ ಆಯ್ಕೆಯಾಗಿರುವುದು ಸ್ತ್ರೀ ಸಮಾಜ ಹೆಮ್ಮೆ ಪಡುವಂತಹ ಸಂಗತಿ. ಮಹಿಳೆಗೆ ಅಸಾಧ್ಯವೆನ್ನುವಂತಹ ಜವಾಬ್ದಾರಿ ಯಾವುದು ಇಲ್ಲ ಎಂಬುದಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಸ್ತ್ರೀ ಜಾಗತಿಕ ರಂಗದಲ್ಲಿ ಪುರುಷನಿಗೆ ಸಮಾನವಾಗಿ ಮಿಂಚುವ ಯಾವ ಸಾಮಥ್ರ್ಯದಲ್ಲೂ ಕಡಿಮೆಯಿಲ್ಲ. ಹಾಗಾಗಿ ಮಹಿಳೆ ಮತ್ತು ಮಹಿಳಾ ಜಗತ್ತು ಇಂದು ವ್ಯಾಪಕ ಅರ್ಥ ಹಾಗೂ ವಿಸ್ತಾರವನ್ನು ಪಡೆದುಕೊಳ್ಳುತ್ತಿದೆ. ಜಾಗತಿಕ ಸಮೀಕ್ಷೆಯ ಪ್ರಕಾರ … Read more