ಭೂಜ್ವರ – 2017ರ ಹಿನ್ನೋಟ: ಅಖಿಲೇಶ್ ಚಿಪ್ಪಳಿ
ಹಳೆಯ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬದಿಗಿಟ್ಟು ಹೊಸದನ್ನು ಪಡೆಯುವ ದಿನ ದಾಪುಗಾಲಿಕ್ಕುತ್ತಾ ಬರುತ್ತಿದೆ. ಮತ್ತೊಂದು ವರುಷ ಕಳೆಯಿತು. ಹಾಗಂತ ಹಳೆಯ ಡೈರಿ ಹಾಗೂ ಕ್ಯಾಲೆಂಡರ್ಗಳನ್ನು ಮರತೇ ಬಿಡುವುದು ಐತಿಹಾಸಿಕ ದಾಖಲೆಯನ್ನು ಮರೆತ ಹಾಗೆ ಆಗುತ್ತದೆ. ಅತಿಮುಖ್ಯವಾದ ಘಟನೆಗಳನ್ನು ನೆನಪಿಟ್ಟುಕೊಳ್ಳಲು ಇವು ಅಗತ್ಯ. ಹೊಸದನ್ನು ಸ್ವಾಗತಿಸುವು ಪೂರ್ವದಲ್ಲಿ ಒಮ್ಮೆ ಹಿಂತಿರುಗಿ ಅವಲೋಕನಗೈಯುವುದು ಕೂಡ ಮುಖ್ಯ. ಇಡೀ ಪ್ರಪಂಚ ಇವತ್ತು ನಮ್ಮ ಅಂಗೈ ತುದಿಯಲ್ಲಿದೆ. ಮಾಹಿತಿಗಳು ಭರಪೂರ ಲಭ್ಯ. ಹಾಗಂತ ಅಂಗೈತುದಿಗೆ ನಿಲುಕುವ ಪ್ರಪಂಚ ಎಷ್ಟು ಸುರಕ್ಷಿತ ಎಂದು ಕೇಳಿದರೆ, … Read more