ಬದುಕೆಂದರೆ ಪೂರ್ಣತ್ವದ ಕಡೆಗೆ ಸಾಗುವುದ?: ಕೆ ಟಿ ಸೋಮಶೇಖರ ಹೊಳಲ್ಕೆರೆ
" ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ " ಎಂದು ಗೋಪಾಲಕೃಷ್ಣ ಅಡಿಗರು ಹೇಳಿದ್ದಾರೆ. ಜೀವನ ಎಂದರೇನು ಎಂದು ಒಂದು ವ್ಯಾಖ್ಯೆಯಲ್ಲಿ ಹಿಡಿದಿಡುವುದು ಕಷ್ಟ. ಆದರೂ ಕೆಲವರು ಪ್ರಯತ್ನಿಸಿದ್ದಾರೆ ಅದು ಜೀವನವನ್ನೆಲ್ಲಾ ಒಂದೇ ವ್ಯಾಖ್ಯೆಯಲ್ಲಿ ಹಿಡಿದಿಟ್ಟಿದ್ದರೂ ಅವು ಪರಿಪೂರ್ಣ ಅನ್ನಿಸವು. ಏಕೆಂದರೆ ಜೀವನ ಹೇಗೆ ಬೇಕಾದರೂ ಇರಬಹುದು! ವಿಶಾಲವೂ ಆಗಬಹುದು, ಅತಿ ಕಿರಿದೂ ಆಗಬಹುದು! ಹಿಗ್ಗಿನ ಸುಗ್ಗಿಯಾಗಬಹುದು, ಬಿರು ಬಿಸಿಲ ಬೇಸಿಗೆಯಾಗಬಹುದು. ಕಷ್ಟಗಳ ಮಳೆಯಾಗಬಹುದು! ಸಾಧನೆಯ ಶಿಖರವೇ ಆಗಬಹುದು. ಭೂಮಿಯ ಮೇಲಿರುವವರಾರೂ ಪರಿಪೂರ್ಣರಲ್ಲ. ಹುಟ್ಟಿದ ಪ್ರಯುಕ್ತ … Read more