ಪುನೀತಭಾವ: ಸತೀಶ್ ಶೆಟ್ಟಿ ವಕ್ವಾಡಿ.
ಸೂರ್ಯನಿಗೆ ಆಗಷ್ಟೇ ಬೆಳಗಾಗಿತ್ತು. ಹಕ್ಕಿಗಳ ಚಿಲಿಪಿಲಿ ಇಲ್ಲದ್ದಿದ್ದರೂ ಡಿಸೆಂಬರ್ ತಿಂಗಳ ಚುಮು ಚುಮು ಚಳಿಗೆ ಮುಂಜಾನೆ ಆಹ್ಲಾದಕರವಾಗಿತ್ತು. ಶೀತಗಾಳಿಗೆ ಮೈಯೊಡ್ಡಿ ಮಂಜಿನಹನಿಗಳನ್ನು ಹೊತ್ತ ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನೆಡೆಯುವುದೇ ಒಂದು ಅನನ್ಯ ಅನೂಭೂತಿ. ಹಾಗೆ ಹಲ್ಲಿನ ಜೊತೆ ಜಗಳಕ್ಕೆ ಬಿದ್ದ ಬ್ರಷ್ ನೊಂದಿಗೆ ಕಾದಾಡುತ್ತ ಮನೆ ಎದುರಿನ ಗದ್ದೆಯ ಅಂಚಿನಲ್ಲಿ ಹೆಜ್ಜೆಹಾಕುತ್ತಿದ್ದೆ. ಬೆಂಗಳೂರಿನಂತೆ ಇಲ್ಲಿ ತರಕಾರಿಯವನ ಬೊಬ್ಬೆ ಇಲ್ಲ. ಕಸದವಳ ಶೀಟಿ ಸ್ವರವಿಲ್ಲ, ಸ್ಕೂಲ್ ವ್ಯಾನಿನ ಕರ್ಕಶ ಹಾರ್ನಿನ ಮಾರ್ಧನಿ ಇಲ್ಲ. ಆಗಷ್ಟೇ ಕೊಯ್ಲು ಮಾಡಿದ … Read more