ಸಂಜೆ ಬಂದಾಗ ಹೊಳೆಯುತ್ತಿರಬೇಕು ಸಿಂಕು-ಹೊರ ದುಡಿಮೆಯ ಯುವ ಮಹಿಳೆಯ ಅಭಿಲಾಷೆ: ನಾಗರೇಖಾ ಗಾಂವಕರ
ಸಂಜೆ ನಾನು ಬಂದಾಗ /ಹೊಳೆಯುತ್ತಿರಬೇಕು ಸಿಂಕು/ ಒಂದೂ ಪಾತ್ರೆಯಿಲ್ಲದೇ ಬಿದ್ದಿರದೇ ಹಾಸಿಗೆಯ ಮೇಲೆ ಒಂದು ವಸ್ತ್ರ/ ಎಲ್ಲವನ್ನೂ ಒಗೆದು ಒಣಹಾಕಿ/ಮನೆಯೆಲ್ಲ ವ್ಯಾಕ್ಯೂಮ್ ಮಾಡಿ/ ಒಂದು ಹನಿ ಬಿದ್ದಿರದೇ ಕಾಮೋಡಿನ ಗೋಲದ ಮೇಲೆ/ ಬಾತ್ ರೂಮು ಕ್ಲೀನಾಗಿ ನಳನಳಿಸುತ್ತಿರಬೇಕು……….. ಆಗ ಮಾತ್ರ ನಾನು/ ಹೊಚ್ಚಗೆ ಮಿಂದು ಬಂದು/ ರುಚಿ ಅಡುಗೆಯ ಮಾಡಿ/ತಿನ್ನಿಸಬಲ್ಲೇ ನಿನಗೆ ಮುದ್ದು ಮಾಡುತ್ತ. ಎನ್ನುತ್ತಾರೆ ಯುವ ಕವಯತ್ರಿ ಕಾವ್ಯಾ ಕಡಮೆ ನಾಗರಕಟ್ಟೆ ತಮ್ಮ “ಜೀನ್ಸ್ ತೊಟ್ಟ ದೇವರು” ಎಂಬ ಕವನ ಸಂಕಲನದ ಒಂದು ಕವನ. ಆಧುನಿಕತೆಯಲ್ಲಿ … Read more