ಕಟಾವು: ವೀಣಾ ನಾಗರಾಜು
‘ಲಚ್ಚೀ ಏ ಲಚ್ಚೀ ಅದೇನು ಮಾಡ್ತಾ ಇದ್ದೀಯಮ್ಮೀ ಒಳಗೇ ಆಗಲೇ ಏಟೋತ್ತಾಗದೆ ಬಿರನೆ ಒಂದೆರಡು ತುತ್ತು ಉಂಡು ಬರಬಾರದಾ.? ಮಧ್ಯಾಹ್ನಕ್ಕೆ ಅಂತಾ ಒಂದು ಮುದ್ದೆ ಹೆಚ್ಚಾಗಿ ಬುತ್ತಿ ಕಟ್ಕೋ ಉಂಬಕೆ ವಸಿ ಸಮಯ ಆದರೂ ಸಿಗ್ತದೇ. ನೀ ಹಿಂಗೇ ಉಂಡಿದ್ದೆಲ್ಲಾ ಕೈಗೆ ಕಾಲಿಗೆ ಇಳಿಸ್ಕೊಂಡು ಕುಂತರೇ ಇವೊತ್ತೂ ಆ ಗುತ್ತಿಗೆದಾರ ಶಾಮಣ್ಣನ ತಾವ ಉಗಿಸಿಕೊಳ್ಳೋದರ ಜೊತಿಗೆ ಒಂದು ಗಂಟೆ ಸಂಬಳಕ್ಕೂ ಕತ್ತರಿ ಹಾಕಿಸ್ಕೋಬೇಕಾಗುತ್ತೆ. ಮೊದಲೇ ನಮ್ಮ ಗ್ರಹಚಾರ ಬೇರೆ ಸರಿ ಇಲ್ಲಾ ನಿನ್ನೆ ಸ್ವಲ್ಪ ತಡವಾಗಿ ಹೋಗಿದ್ದಕ್ಕೆ … Read more