ವಿದ್ಯಾರ್ಥಿಗಳ ಪಾಲಿನ ಅಚ್ಚುಮೆಚ್ಚಿನ ಶಿಕ್ಷಕ- ತಹಶೀಲ್ದಾರ: ದಾವಲಸಾಬ ತಾಳಿಕೋಟಿ
(ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಂಭ್ರಮ ಈ ನಿಮಿತ್ತ ಲೇಖನ) ಶಿಕ್ಷಕ ವೃತ್ತಿಯಂದರೇ ಎಲ್ಲಕ್ಕಿಂತಲೂ ಸರ್ವಶ್ರೇಷ್ಟವಾದ ಕಾಯಕವಾಗಿದೆ. ಶಿಕ್ಷಕ ತನ್ನಲ್ಲೇ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯರೇದು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಶಿಕ್ಷಕನ ಪಾತ್ರ ಬಹುಮುಖ್ಯವಾದದ್ದು. ಇಂತಹ ಶ್ರೇಷ್ಠ ವೃತ್ತಿಗೆ ಬರಬೇಕಾದರೇ ಪೂರ್ವಿಕರ ಆರ್ಶಿವಾದ ಇರಬೇಕು ಎನ್ನುತ್ತಾರೆ. ಮುಂದೆ ಗುರಿ ಇರಬೇಕು ಹಿಂದೆ ಗುರುವಿರಬೇಕು ಗುರುವಿಲ್ಲದೇ ಎನ್ನುವಂತೆ ಇಲ್ಲೋಬ್ಬ ಶಿಕ್ಷಕ ತನ್ನ ಕಾಯಕ ನಿಷ್ಠೆಯಿಂದಲೇ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕನಾಗಿ, ಜಿಲ್ಲಾ ಉತ್ತಮ ಶಿಕ್ಷಕನಾಗಿ, ಸಹ ಶಿಕ್ಷಕರಾಗಿದ್ದುಕೊಂಡೆ ಶಾಲೆಯ … Read more