ಇಹದ ದುರ್ಗಂಧ- ಪರದ ಪರಿಮಳ: ಡಾ. ಹೆಚ್ ಎನ್ ಮಂಜುರಾಜ್
(ಹರಿದಾಸ ಪ್ರಸಿದ್ಧ ಶ್ರೀಪಾದರಾಜರ ಎರಡು ಕೀರ್ತನ ರಚನೆಗಳ ವಿಶ್ಲೇಷಣೆ) ರಚನೆ : ಶ್ರೀ ಶ್ರೀಪಾದರಾಜರು ಮರುದಂಶರ ಮತ ಪಿಡಿಯದೆ ಇಹ -ಪರದಲ್ಲಿ ಸುಖವಿಲ್ಲವಂತೆ || ಪ || ಅರಿತು ವಿವೇಕದಿ ಮರೆಯದೆ ನಮ್ಮಗುರುರಾಯರ ನಂಬಿ ಬದುಕಿರೋ || ಅ.ಪ.|| ಕ್ಷೀರವ ಕರೆದಿಟ್ಟ ಮಾತ್ರದಿ ಸಂಸ್ಕಾರವಿಲ್ಲದೆ ಘೃತವಾಗದಂತೆ ಸೂರಿಜನರ ಸಂಗವಿಲ್ಲದೆ ಸಾರವೈರಾಗ್ಯ ಭಾಗ್ಯ ಪುಟ್ಟದಂತೆ || ೧ || ಉಪದೇಶವಿಲ್ಲದ ಮಂತ್ರ ಏಸುಜಪಿಸಲು ಫಲಗಳ ಕೊಡದಂತೆ ಉಪವಾಸ ವ್ರತಗಳಿಲ್ಲದೆ ಜೀವತಪಸಿಯೆನಿಸಿಕೊಳ್ಳಲರಿಯನಂತೆ || ೨ || ಸಾರಮಧ್ವಶಾಸ್ತ್ರವೋದದೆ ಗುರುತಾರತಮ್ಯ ಜ್ಞಾನ … Read more