ಬೆವರಿಳಿಸಿದ ಸುಂಗ!!!: ಅಖಿಲೇಶ್ ಚಿಪ್ಪಳಿ
ಅಪ್ಪ ದೇಹದಾನ ಮಾಡಿದ ಬಗ್ಗೆ ಒಂದಿಷ್ಟು ಜನ ಅಸಮಧಾನ ವ್ಯಕ್ತಪಡಿಸಿದರು. ಇರಲಿ ಅವರವರ ಭಾವಕ್ಕೆ ತಕ್ಕಂತೆ ಎಂದು ಸುಮ್ಮನಾದೆ. ಧಾರ್ಮಿಕ ವಿಧಿ-ವಿಧಾನಗಳನ್ನು ಮಾಡಬೇಕಲ್ಲ. ಕಾಶಿಗಿಂತ ಪವಿತ್ರವಾದ ಸ್ಥಳ ಗೋಕರ್ಣ ಎಂದು ಬಲ್ಲವರು ಹೇಳಿದರು. ಸರಿ ಎಂದು ಸಕುಟುಂಬ ಸಮೇತನಾಗಿ ಗೋಕರ್ಣಕ್ಕೆ ಹೊರಟಾಯಿತು. ಹೋದ ಕೂಡಲೇ ಮೊಟ್ಟ ಮೊದಲ ಕೆಲಸವೆಂದರೆ, ತಲೆ ಬೋಳಿಸಿಕೊಂಡಿದ್ದು. ಕನ್ನಡಿಯಲ್ಲಿ ಒಂದು ಕ್ಷಣ ಗುರುತೇ ಸಿಗದಂತೆ ಆಗಿತ್ತು. ಸ್ನಾನ ಮಾಡಿಬಂದವನು ಮೊದಲು ಹುಡುಕಿದ್ದು ಬಾಚಣಿಕೆಯನ್ನು. ಅಭ್ಯಾಸ ಬಲದಂತೆ ತಲೆ ಬಾಚಲು ಹೋದರೆ ಅಲ್ಲಿ ಕೂದಲೇ … Read more