ನಿಜದನಿ: ಕೆ ಟಿ ಸೋಮಶೇಖರ ಹೊಳಲ್ಕೆರೆ.
ನಾವು ಯಾವುದನ್ನೂ ಬಲವಂತವಾಗಿ ಉಳಿಸಲಾಗದು. ಹಾಗೆ ಉಳಿಸಿದರೂ ಬಹಳ ವರ್ಷ ಬದುಕದು. ಯಾವುದನ್ನು ಬಳಸುತ್ತೇವೋ ಅದು ಬಹಳ ವರ್ಷ ಉಳಿಯುತ್ತದೆ ಬೆಳೆಯುತ್ತದೆ. ಬರಿ ಬಾಯಿಯಿಂದ ಕನ್ನಡ ಉಳಿಸಿ ಬೆಳೆಸಿ ಎಂದು ಅಬ್ಬರಿಸಿದ ಮಾತ್ರಕ್ಕೆ ಕನ್ನಡ ಉಳಿಯದು. ಕನ್ನಡ ಬಳಸಿದರೆ ಉಳಿದೀತು, ಪ್ರೀತಿಸಿದರೆ ಬೆಳೆದೀತು. ಇದು ಯಾವುದೇ ಸಂಘ, ಸಂಸ್ಥೆ, ಒಕ್ಕೂಟಗಳ ಜವಾಬ್ದಾರಿಯಾಗಿರದೆ ಪ್ರತಯೊಬ್ಬ ಕನ್ನಡಿಗನ ಕರ್ತವ್ಯವಾಗಿರುತ್ತದೆ ಕನ್ನಡ ಸುಂದರ ಲಿಪಿಯಿರುವ ಮಧುರ ಭಾಷೆ. ಕನ್ನಡಿಗರನ್ನು, ಕನ್ನಡ ಸಂಸ್ಕೃತಿಯನ್ನು ರೂಪಿಸಿ, ದಾನ, ತ್ಯಾಗ ಉದಾತ್ತ ಗುಣಗಳಿಗೆ ಹೆಸರಾದ ಭಾಷೆ. … Read more