ಮುಕ್ತನಾದವ: ಶ್ರೀಪತಿ ಮಂಜನಬೈಲು
“ಪ್ರತಿ ಸುಖದ ಹಿಂದೆ ಅನಿವಾರ್ಯವಾಗಿ ದುಃಖ ಬೆಂಬತ್ತುವುದೇ ಆದಲ್ಲಿ, ಆಗ ದುಃಖದಿಂದಲ್ಲ – ಸುಖದಿಂದಲೇ ಮುಕ್ತನಾಗುವ ಸ್ಪಷ್ಟತೆ ನಿನ್ನ ಜೀವನದಲ್ಲಿ ಫಲಿತವಾಗಬೇಕು.” (ಓಶೋ) — ನಾನಾಗ ಬೆಳಗಾವಿಯವನಾಗಿದ್ದೆ. ನಾನು ನನ್ನ ಸಂಸಾರದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆ ಬೆಳಗಾವಿ ದಂಡು ಪ್ರದೇಶದಲ್ಲಿತ್ತು. 1999 ರ ಡಿಸೆಂಬರ ತಿಂಗಳ ಮೊದಲ ರವಿವಾರದ ದಿನ ಮುಂಜಾನೆಯ ಸಮಯ. ಮನೆಯ ಬಾಗಿಲ ಚಿಲಕ ಕಟಕಟ ಬಡಿದ ಶಬ್ಧ. ಬಾಗಿಲು ತೆಗೆದೆ, ಅವನು ನಿಂತಿದ್ದ. ಬಾರೋ ಒಳಗೆ ಅಂದೆ. ಬಂದ, ಕೈಲಿದ್ದ ಆವತ್ತಿನ … Read more