ಕೃಷ್ಣ ಚೆಲುವೆಯ ಚಿತ್ರ: ಅನಂತ ರಮೇಶ್
೧ ಆ ಮುಗ್ಧಮುಖದ ಕಪ್ಪು ಚೆಲುವೆಯ ಚಿತ್ರವಿರುವ ಫೋಟೊವನ್ನು ಸುದೀಪ ರಾಜುವಿನ ಕೈಗೆ ಕೊಡುತ್ತಾ ಹೇಳಿದ, 'ರಾಜು, ಬೇಜಾರು ಮಾಡಬೇಡ. ನಿನ್ನ ಹೆಂಡತಿಯ ಈ ಫೋಟೋ ಕೊಡಲು ಸ್ವಲ್ಪ ತಡವಾಯಿತು'. ಸುದೀಪ ಕೊಟ್ಟ ಆ ಫ಼ೋಟೊ ನೋಡುತ್ತ ರಾಜು ಕಣ್ಣುಗಳಲ್ಲಿ ನೀರು ತುಂಬಿಕೊಂಡ. 'ನಿಮ್ಮಿಂದ ತುಂಬಾ ಉಪಕಾರವಾಯಿತು. ನನ್ನ ಹೆಂಡತಿಯ ನೆನಪಿಗೆ ಇದಕ್ಕಿಂತ ಒಳ್ಳೇದು ನಾನಿನ್ನೇನೂ ನಿರೀಕ್ಷೆ ಮಾಡ್ಲಿಲ್ಲ. ನಿಮ್ಮ ಕ್ಯಾಮರಾದಲ್ಲಿ ಆದಿನ ಫ಼ೋಟೊ ತೆಗೆಯದೆ ಹೋಗಿದ್ದರೆ ಅವಳ ನೆನಪಿಗೆ ಅಂತ ನನ್ನ ಹತ್ರ ಇನ್ನೇನೂ ಇರ್ಲಿಲ್ಲ' … Read more