ಬಿಸಿಲ ನಾಡಿನಲ್ಲಿ ಸೋಂಪಾಗಿ ಬೆಳೆಯುತ್ತಿರುವ ಶಿಲ್ಪ ಅಂತರಗಂಗೆ: ವೀರೇಶ ಗೋನವಾರ
ಹೈದರಬಾದ್ ಕರ್ನಾಟಕ ಎಂದಾಕ್ಷಣವೇ ಮೂಗು ಮುರಿಯುವ ಇಂದಿನ ಜಾಯಮಾನದಲ್ಲಿಯೇ ರಾಯಚೂರು ಜಿಲ್ಲೆಯ ಭತ್ತದ ಕಣಜ ಎಂದೇ ಖ್ಯಾತಿಯನ್ನು ಪಡೆದಿರುವ ಸಿಂಧನೂರು ತನ್ನ ಒಡಲಲ್ಲಿ ಭತ್ತದ ಜೊತೆ-ಜೊತೆಗೆ ಅನೇಕ ಪ್ರತಿಭೆಗಳನ್ನು ಅಡಗಿಸಿಟ್ಟುಕೊಂಡಿದೆ. ಅಂತಹ ಪ್ರತಿಭೆಗಳ ಸಾಲಿಗೆ ನನ್ನೂರಿನ ಹೆಮ್ಮೆಯ ಯುವತಿ ಶಿಲ್ಪ ಅಂತರಗಂಗೆ ನಮ್ಮ ಇಂದಿನ ಯುವ ಸಮುದಾಯಕ್ಕೆ ಹೊಸ ಭರವಸೆಯ ಪ್ರತಿಭೆಯಾಗಿ ನಿಲ್ಲುತ್ತಾರೆ. ಇಂತಹ ಭರವಸೆಯ ಕಣ್ಮಣಿಗೆ ಪ್ರಸ್ತುತ ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕೊಡಮಾಡಲಾಗುವ 2014-15ನೇ ಸಾಲಿನ ರಾಜ್ಯ ಮಟ್ಟದ ‘ಸ್ವಾಮಿ … Read more