ಜಸ್ಟ್ ಮಿಸ್ಸೋ…………: ಗುಂಡುರಾವ್ ದೇಸಾಯಿ
ಇಡೀ ಭೂಮಂಡಲದಲ್ಲಿ ಅತಿ ಪ್ರಾಮಾಣಿಕನಾಗಿ, ಅನ್ಯಾಯ, ಹಿಂಸೆ, ಅಸೂಯೆ, ದ್ವೇಷ, ಮುನಿಸು, ಹೊಗಳಿಕೆ, ತೆಗಳಿಕೆ ಮೊದಲಾದ ರಾಗಗಳತ್ತ ಮುಖವೂ ಮಾಡದೆ ಮರಣವನ್ನಪ್ಪಿದ ಪದ್ದು ಯಮನ ಆಸ್ಥಾನಕ್ಕೆ ಬಂದ. ನಕ್ಕೋತ ಹರಿ ಧ್ಯಾನ ಮಾಡುತ್ತ ಬಂದದ್ದನ್ನು ನೋಡಿ ಯಮನಿಗೆ ಗಾಭರಿ ಮತ್ತು ಆಶ್ಚರ್ಯ ಎರಡು ಆತು. ನನ್ನತ್ರ ಬರೊಷ್ಟಿಗೆ ಕಾಲಿಗೆ ಬಿದ್ದು ‘ನನ್ನನ್ನ ದಯವಿಟ್ಟು ಸ್ವರ್ಗ ಕಳಿಸು ಹಾಂಗೆ ಹಿಂಗೆ ನಿನಗ ಅದೂ ಕೊಡುತಿ ಇದು ಕೊಡಸ್ತಿನಿ, ಭೂಲೋಕಕ್ಕೆ ಹೋದ್ರೆ ನನ್ನ ಬಂಗ್ಲೇಲಿ ಇಳಿಯೊಕೆ ವ್ಯವಸ್ಥ ಮಾಡಸ್ತಿನಿ’ ಅನ್ನೊರೆ … Read more