ಭರತ ಮಾತೆಯ ಪುಣ್ಯ ಭೂಮಿಯನ್ನು ರಕ್ತದಿಂದ ತೋಯಿಸದಿರಿ ಸಹೋದರರೆ: ಸಿದ್ದುಯಾದವ್ ಚಿರಿಬಿ…
ನಿನ್ನೆ ಒಂದು ಕೆಲಸದ ವಿಷಯವಾಗಿ ಕೂಡ್ಲಿಗಿಯ ಸಾರ್ವಜನಿಕ ಅಸ್ಪತ್ರೆಗೆ ಹೋಗಿದ್ದೆ. ನಾನು ಹೋದಾಗ ಡಾಕ್ಟರ್ ಬಂದಿರಲಿಲ್ಲ. ಅದಕ್ಕಾಗಿ ಅಸ್ಪತ್ರೆಯ ಹೊರಗಡೆ ಕುಳಿಯು ಕಾಯ್ತಿದ್ದೆ. ಒಬ್ಬ ವ್ಯೆಕ್ತಿ ಬಂದು "ನೀವು ಸಿದ್ದುಯಾದವ್ ಅಲ್ವಾ?" ಅಂದ. 'ಹೌದು' ಎಂದೆ. ಅವ್ನು ಮರುಮಾತನಾಡದೆ ಯಾರ್ಗೊ ಪೋನ್ ಮಾಡ್ತ ಹೊರಟರಹೋದ. ಸ್ವಲ್ಪ ಸಮಯದ ನಂತರ ಇಬ್ಬರು ಬೈಕ್ ಮೆಲೆ ಬಂದು " ಸಿದ್ದುಯಾದವ್ " ಅಂದ್ರು ಹೌದು ಎಂದೆ. 'ನಿಮ್ಮ ಹತ್ತಿರ ಸ್ವಲ್ಪ ಮಾತಾಡ್ಬೆಕು ಬರ್ತಿರಾ!' ಅಂದ್ರು. ಯಾಕೆ ಎಂದೆ. ಪ್ಲೀಜ್ ಬನ್ನಿ … Read more