ರಾಜ್ಯೋತ್ಸವ: ಪಾರ್ಥಸಾರಥಿ ಎನ್
ನಾಯಕ ನಟ ರೂಪೇಶನ ಮಾತು ಮುಂದುವರೆದಿತ್ತು, " ಕನ್ನಡ ನಾಡು ನುಡಿ ಜಲ ಭೂಮಿಗಾಗಿ, ನನ್ನ ಈ ಜನ್ಮವನ್ನು ಮೀಸಲಾಗಿಡುವೆ. ನನ್ನ ಪ್ರೀತಿಯ ಅಣ್ಣ ತಮ್ಮಂದಿರೆ, ಇಂದು ನಾನು ಈ ನಾಡಿನಲ್ಲಿ ಅನ್ನ ತಿನ್ನುತ್ತಿರುವೆ, ನಿಮ್ಮ ನಡುವೆ ಒಬ್ಬ ನೆಚ್ಚಿನ ನಟನಾಗಿ ನಿಂತಿರುವೆ ಎನ್ನುವದಾದರೆ ಅದಕ್ಕೆ ಈ ನಾಡಿನ ಸಮಸ್ತ ತಾಯಿಯರ ಪ್ರೀತಿ, ಅಕ್ಕ ತಂಗಿಯರ ವಾತ್ಸಲ್ಯ ಕಾರಣ. ಸ್ವಂತ ಅಣ್ಣ ತಮ್ಮಂದಿರು ನನ್ನ ಜೊತೆ ಇರಲಿಲ್ಲ, ಆದರೆ ನೀವು ನನ್ನ ಕೈ ಬಿಡಲಿಲ್ಲ, ನನಗೆ ಅಣ್ಣನಂತೆ … Read more