ರಾಜಕಾರಣಿಗಳು ಪಾರಿಸಾರಿಕ ದಿವಾಳಿತನವೂ!!!: ಅಖಿಲೇಶ್ ಚಿಪ್ಪಳಿ
70ನೇ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿ ದೇಶ ಮುಳುಗಿದ್ದ ಹೊತ್ತಿನಲ್ಲೆ ಅತ್ತ ಕೆಂಪುಕೋಟೆಯಿಂದ ಪ್ರಧಾನಿಯವರು ಭಾಷಣ ಮಾಡುತ್ತಿದ್ದರು. ದೇಶಕ್ಕೆ ಅನ್ನ ಕೊಡುವ ರೈತರನ್ನು ಇನ್ನಿಲ್ಲದಂತೆ ಹೊಗಳುತ್ತಿದ್ದರು. ಅತ್ತ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಟುವಾಗಿ ಟೀಕಿಸುತ್ತಾ, ದೇಶದ ತಲಾವಾರು ಆರ್ಥಿಕ ಸೂಚ್ಯಂಕವನ್ನು ಹೆಚ್ಚು ಮಾಡುವ ಉತ್ತರದಾಯಿತ್ವದ ಮಾತುಗಳು ಬರುತ್ತಿದ್ದವು. ಇದೇ ಹೊತ್ತಿನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವುದಾಗಿ ನಮ್ಮ ಮುಖ್ಯಮಂತ್ರಿಗಳ ಭರವಸೆಯ ಭಾಷಣವನ್ನೂ ಟಿ.ವಿ.ಚಾನಲ್ಗಳು ಬಿತ್ತರಿಸುತ್ತಿದ್ದವು. ಇನ್ನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಅತೀವ ಬಳಲಿಕೆಯಿಂದ ಓದಬೇಕಾದ ಭಾಷಣವನ್ನು … Read more