ಬಿಸಿಲನಾಡಿನಲ್ಲೊಂದು ಕಾವ್ಯಮನೆಯ ಉದ್ಘಾಟನೆ: ಕೆ.ಎಂ.ವಿಶ್ವನಾಥ ಮರತೂರ.
ಕರ್ನಾಟಕ ರಾಜ್ಯ ಹಲವು ವಿಶೇಷಗಳನ್ನು ಹುಟ್ಟುಹಾಕಿದೆ. ಇಡಿ ದೇಶ ಹಾಗೂ ಪ್ರಪಂಚದಲ್ಲಿ ಹಲವು ಪ್ರಥಮಗಳನ್ನು ಸೃಷ್ಠಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ. ಸಾಹಿತ್ಯ ಲೋಕದಲ್ಲಿ ಎಂಟು ಜ್ಞಾನಪೀಠ ಪಡೆದು, ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಮಾಡಿರುವ ಸಾಧನೆ ನಮ್ಮದು. ಇದೆಲ್ಲವೂ ಕನ್ನಡದ ಹೆಸರಾಂತ ಕವಿಗಳ ಸಾಹಿತ್ಯ ಮತ್ತು ಹೋರಾಟದಿಂದ ಸಾಧ್ಯವಾಗಿದೆ. ಕನ್ನಡ ಇಂದು ಬಹು ಶ್ರೀಮಂತವಾಗಿ ಬೆಳೆಯಲು ಹಲವರ ಕೊಡುಗೆ ಅಪಾರವಾಗಿದೆ. ಪ್ರಸ್ತುತ ದಿನಗಳಲ್ಲಿ ಕಾವ್ಯ, ಕಥೆ, ಕಾದಂಬರಿ ಅರ್ಥ ಕಳೆದುಕೊಂಡು “ಕವಿತೆ ಯಾರು ಕೊಳ್ಳತ್ತಾರೆ” ಎಂಬ … Read more