ನವರಾತ್ರಿಯ ಸಂಭ್ರಮ: ಪೂಜಾ ಗುಜರನ್ ಮಂಗಳೂರು.
ಭೂಮಿ ಮೇಲೆ ರಾಕ್ಷಸರ ಅಟ್ಟಹಾಸವು ಮಿತಿಮೀರಿದಾಗ. ಎಲ್ಲೆಲ್ಲೂ ಅನ್ಯಾಯ ವಿಜೃಂಭಿಸಿ ಅಧರ್ಮವೇ ತಾಂಡವಾಡುವಾಗ ದುಷ್ಟರನ್ನು ಸಂಹರಿಸಿ ಶಿಷ್ಟರನ್ನು, ರಕ್ಷಿಸಲು ಧರೆಗಿಳಿದು ಬಂದವಳೇ ದುರ್ಗಾಮಾತೆ. ತನ್ನ ಬಳಿಗೆ ನೊಂದು ಬರುವ ಭಕ್ತರಿಗೆ ದೇವಿಯೂ ಅನುಗ್ರಹವನ್ನು ಮಾಡಿ ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿ ಹರಸುತ್ತಾಳೆ ಅನ್ನುವ ಅಚಲವಾದ ನಂಬಿಕೆ ಭಕ್ತರಿಗಿದೆ. ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವಾರು ಕಥೆಗಳಿವೆ. ದುರ್ಗಾದೇವಿಯೂ ಮಹಿಷಾಸುರನೊಂದಿಗೆ ಪಾಡ್ಯದಿಂದ ನವಮಿವರೆಗೆ ಯುದ್ಧ ಮಾಡಿ ನವಮಿಯಂದು ಅಸುರನನ್ನು ಕೊಂದಳು. ಅದುದರಿಂದ ದೇವಿಗೆ ಮಹಿಷಾಮರ್ಧಿನಿ ಎಂದು ಕರೆಯುತ್ತಾರೆ. ಪುರಾಣದ … Read more