ಅಯ್ಯೋ! ಸಾಲಾ?: ಗುಂಡುರಾವ್ ದೇಸಾಯಿ
ಪದ್ದು ಮುಂಜಾನೆ ಮಂಜಾನೆ ಹಾಸಿಗೆಲಿ ಇದ್ದಾಗಲೆ ಮನ್ಯಾಗ ಒಕ್ಕರಿಸಿಕೊಂಡ, ‘ಏನಾತೋ ಪದ್ದು ಹಿಂಗ್ಯಾಕ ಗಾಬರಿ ಆಗಿದಿ’ ಅಂದೆ. ‘ಇಲ್ಲ ದೊಸ್ತ್ಯಾ ಸಾಲಗಾರರ ಕಾಟ ಬಾಳ ಆಗ್ಯಾದ. ಮಾರ್ಯದೆಯಿಂದ ಬದುಕೊ ಮನುಷ್ಯ. ಸಾಲ ಸಕಾಲಕ್ಕ ತೀರಿಸುವುದಾಗವಲ್ತು ಮೂರು ತಿಂಗಳ ಟೈಮು ಸಿಕ್ರ ಎಲ್ಲಾನೂ ಅಡ್ಜೆಸ್ಟ ಮಾಡಬಹುದು. ಇವರು ಸಿಕ್ಕ-ಸಿಕ್ಕಲ್ಲಿ ವಾಮಾಗೋಚರವಾಗಿ ಬಯ್ಯತಾರ ಏನು ಮಾಡಲಿ’ ಎಂದು ತನ್ನ ಅಳಲು ತೋಡಿಕೊಂಡ. ‘ಅದಕ್ಯಾಕ ಚಿಂತಿ ಮಾಡತಿ ಒಂದು ವ್ರತ ಅದ ಮಾಡ್ತಿ ಏನು?’ ‘ವ್ರತಾನ! ವ್ರತದಿಂದ ಸಾಲ … Read more