ತಾಯಿಯ ಮನಸ್ಸು: ಹೆಚ್ ಎಸ್ ಅರುಣ್ ಕುಮಾರ್
ಕಾರು "ಚೈತನ್ಯ ಧಾಮ" ದ ಮುಂದೆ ನಿಂತಿತು. ಅವಳು ಕಾರಿನಿಂದ ಆತುರವಾಗಿ ಇಳಿದಳು. "ಇಂದಿರಾ ನಿಧಾನ" ತಂದೆಯ ಮಾತು ಮುಗಿಯುವ ಮುನ್ನವೇ ಅನಾಥಾಶ್ರಮದಲ್ಲಿ ನುಗ್ಗಿದಳು. ನಾಲ್ಕು ವರ್ಷಗಳಲ್ಲಿ ಅವಳು ತಿರುಗಿದ ಅನಾಥಾಶ್ರಮಗಳು ಏಷ್ಟೊ. ಅಂದು ಒಂದು ಸ್ವಷ್ಟ ಸುಳಿವಿನ ಆಧಾರದ ಮೇಲೆ ತುಂಬು ನಂಬಿಕೆ ಯಿಂದ ಶಿವಮೊಗ್ಗದಿಂದ ಬೆಂಗಳೊರಿಗೆ ಬಂದಿದ್ದಳು. ಶಾರದಮ್ಮ ಅವಳನ್ನು ಕುಳಿತುಕೊಳ್ಳಲು ಹೇಳಿ ಮಕ್ಕಳನ್ನು ಕರೆದು ತರಲು ಆಯಗೆ ಹೇಳಿದಳು. ಅವಳ ಕಣ್ಣು ಬಾಗಿಲ ಕಡೆಗೆ ಇತ್ತು. ಮನಸ್ಸು "ಅಕ್ಷಯ" "ಅಕ್ಷಯ" ಎಂದು ಚೀರುತ್ತಿತ್ತು. ಇಂದಿರಾ … Read more