ನಜ಼ರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ನಜ಼ರುದ್ದೀನ್ ಹಣ್ಣುಗಳನ್ನು ಮಾರಿದ್ದು ಬೇಸಿಗೆಯಲ್ಲಿ ವಿಪರೀತ ಸೆಕೆ ಇದ್ದ ಒಂದು ದಿನ ನಜ಼ರುದ್ದೀನ್ ಹಣ್ಣುಗಳನ್ನು ಮಾರುತ್ತಿದ್ದ. ಗಿರಾಕಿ: “ಒಂದು ಮಿಣಿಕೆ ಹಣ್ಣಿನ ಬೆಲೆ ಎಷ್ಟು?” ನಜ಼ರುದ್ದೀನ್: “ನಾಲ್ಕು ದಿನಾರ್ಗಳು.” ಗಿರಾಕಿ: “ಮಿತಿಮೀರಿದ ಬೆಲೆ ಹೇಳುತ್ತಿರುವೆ. ಅಷ್ಟು ಹೆಚ್ಚು ಬೆಲೆ ಹೇಗೆ ಕೇಳುತ್ತಿರುವೆ? ನಿನಗೇನು ನ್ಯಾಯ ನೀತಿ ಎಂಬುದೇ ಇಲ್ಲವೇ?” ನಜ಼ರುದ್ದೀನ್: “ಇಲ್ಲ. ನೀವು ಹೇಳುತ್ತಿರುವ ಯಾವ ಸರಕುಗಳೂ ನನ್ನ ಹತ್ತಿರ ದಾಸ್ತಾನು ಇಲ್ಲ!” ***** ೨. ನಜ಼ರುದ್ದೀನ್ನ ರೋಗಪೀಡಿತ ಕತ್ತೆ ತನ್ನ ರೋಗಪೀಡಿತ ಕತ್ತೆಯ ಹತ್ತಿರ … Read more