ಹೊಸ ಪುಸ್ತಕ “ಮುರಿದ ಕಡಲು” ಕಾದಂಬರಿಯ ಆಯ್ದ ಭಾಗ: ಚಂದ್ರಶೇಖರ ಮದಭಾವಿ
ಅಕ್ಕಕಾಡಿನಲ್ಲಿ ಅಲೆದಾಡಿ ಎರಡು ದಿನಗಳಾದ ಮೇಲೆ ನಾನು ಹಳ್ಳಿಯನ್ನು ತಲುಪಿದಾಗ, ನನ್ನ ಇಡೀ ಕುಟುಂಬ ಬೆರಗಾಗಿತ್ತು. ಏಕೆಂದರೆ ಒಂದು ದಿನದ ಹಿಂದೆಯೇ ಯಾರೋ ಒಬ್ಬ ರೇಂಜರ್ ನನ್ನ ಶಾಲೆಯ ಚೀಲವನ್ನು ಅವರಿಗೆ ತಂದುಕೊಟ್ಟಿದ್ದ. ಅಂದಿನಿಂದ ನನ್ನ ಕುಟುಂಬದವರು ನನಗಾಗಿ ಕಾಯುತ್ತಿರಲಿಲ್ಲ, ನನ್ನ ಅಳಿದುಳಿದ ಶವಕ್ಕಾಗಿ ಕಾಯುತ್ತಿದ್ದರು. ಮೊದಲು ನನ್ನ ಅಪ್ಪ ಮುಂದೆ ಬಂದು ನನ್ನ ಕೆನ್ನೆಗೆ ಬಿರುಸಾಗಿ ಹೊಡೆದ. ನಾನು ಸ್ವಲ್ಪ ದೂರ ಹೋಗಿ ಬಿದ್ದೆನಾದರೂ ಮರುಕ್ಷಣವೇ ಮತ್ತೆ ಎದ್ದುನಿಂತೆ. ಸ್ವಲ್ಪವೂ ವಿಚಲಿತನಾಗದೆ, ಒಮ್ಮೆಯೂ ಕೆನ್ನೆಯನ್ನು ಸವರಿಕೊಳ್ಳದೆ … Read more