“ಎಸ್ತರ್ ಅವರ ‘ನೆನಪು ಅನಂತ”: ಡಾ. ಎಚ್. ಎಸ್. ಸತ್ಯನಾರಾಯಣ
ಅಕ್ಷರ ಪ್ರಕಾಶನದವರು ಶ್ರೀಮತಿ ಎಸ್ತರ್ ಅವರು ತಮ್ಮ ಪತಿ ಅನಂತಮೂರ್ತಿಯವರ ಬಗ್ಗೆ ಹಂಚಿಕೊಂಡ ನೆನಪಿನ ಮಾಲೆಯನ್ನು ‘ನೆನಪು ಅನಂತ’ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ್ದಾರೆ. ಎಸ್ತರ್ ಅವರ ನೆನಪುಗಳನ್ನು ಬರಹ ರೂಪಕ್ಕಿಳಿಸಿದವರು ಪತ್ರಕರ್ತರೂ ಲೇಖಕರೂ ಆದ ಶ್ರೀ ಪೃಥ್ವೀರಾಜ ಕವತ್ತಾರು ಅವರು. ನಿರೂಪಣೆಯೇ ಈ ಪುಸ್ತಕದ ಶಕ್ತಿ. ಎಸ್ತರ್ ಅವರು ಹೇಳುತ್ತಾ ಹೋದುದ್ದನ್ನು ಬರಹದ ಸೂತ್ರಕ್ಕೆ ಒಗ್ಗಿಸುವುದು ಸುಲಭದ ಕೆಲಸವಲ್ಲ. ಎಸ್ತರ್ ಅವರ ವ್ಯಕ್ತಿತ್ವದ ಅನಾವರಣಕ್ಕೆ ಸ್ವಲ್ಪವೂ ಧಕ್ಕೆಬಾರದಂತೆ ಸೊಗಸಾಗಿ ನಿರೂಪಿಸಿರುವ ಪೃಥ್ವೀರಾಜ ಕವತ್ತೂರು ಅವರನ್ನು ಮೊದಲಿಗೆ ಅಭಿನಂದಿಸಿ … Read more