ಬಡವರ ನಿರ್ಮೂಲನೆಯೋ, ಬಡತನದ ನಿರ್ಮೂಲನೆಯೋ !?: ಆಶಿಕ್ ಮುಲ್ಕಿ
(ಬಡವರು ಬಡವರಾಗಿಯೇ ಇರೋವುದು ಯಾರತಪ್ಪು ? ಬಡವರನ್ನು ಬಡವರೆಂದು ಕರೆದು ತುಳಿತಕ್ಕೊಳಪಡಿಸಿರೋವುದು ಸರ್ಕಾರವೇ ಎಂದರೆ ತಪ್ಪಾಗಲಾರದು. ಬಡತನಕ್ಕೆ ಕೇವಲ ಸರ್ಕಾರವಷ್ಟೆ ಹೊಣೆಯಲ್ಲ. ದಿನದಿಂದ ದಿನಕ್ಕೆ ಸಂಖ್ಯೆಯಲ್ಲೂ ಗಾತ್ರದಲ್ಲೂ ಹೆಚ್ಚುತ್ತಿರುವ ಎಂ.ಎನ್.ಸಿ ಕಂಪೆನಿಗಳೂ ಕೂಡ ಇದಕ್ಕೆ ಕುಮ್ಮಕ್ಕು ನೀಡಿತ್ತಿವೆ.) ಹೌದು! ಇತ್ತೀಚಿನ ಪರಿಸ್ಥಿತಿ ನೋಡುವಾಗ ಇಂತಹಾ ಒಂದು ಪ್ರಶ್ನೆ ನಮ್ಮಲ್ಲಿ ಮೂಡುವುದು ಸಹಜ. ದಿನ ನಿತ್ಯ ಒಂದೊತ್ತು ಊಟ ಇಲ್ಲದೆ ಕಣ್ಣೀರಿಟ್ಟು ಜೀವನ ‘ಕಳೆಯುವ’ ಅದೆಷ್ಟೋ ಜನರು ನಮ್ಮ ಮುಂದೆ ಇದ್ದಾರೆ. ಆದರೆ ಅದು ನಮ್ಮ ಗಮನಕ್ಕೆ ಬರುವುದಿಲ್ಲಾ. … Read more