ಯುವ ಮನಸ್ಸಿಗೊಂದು ಕಿವಿಮಾತು: ವಸಂತ ಬಿ. ಈಶ್ವರಗೆರೆ.
ಯೌವನಾವಸ್ಥೆ ಪ್ರಾರಂಭದ ಪೂರ್ವದಲ್ಲೇ ವಿವಿಧ ಭಾವನೆಗಳು ಯುವ ಪೀಳಿಗೆಯ ಮನಸ್ಸಿನಲ್ಲಿ ಉದಯಿಸಿರುತ್ತವೆ, ಆದರೆ ಅವು ರೂಪ ಪಡೆದು ನಿಜವಾದ ಆಕಾರವನ್ನು ಪಡೆಯುವುದು ಬಣ್ಣದ ಬದುಕಿನ ಕಾಲೇಜು ಜೀವನಕ್ಕೆ ಕಾಲಿಟ್ಟ ಆನಂತರ. ಒಂದೊಂದು ರೀತಿಯಲ್ಲಿ ಅವರ ಚಿಂತನೆಯ ಆವಿಷ್ಕಾರದ ರೂಪ ಕೆಲವು ಅವಘಡಗಳು ಸಂಭವಿಸಿ ಉತ್ತಮ ರೀತಿಯ ಚಿಂತನೆಯನ್ನು ಮನಸ್ಸಿನಲ್ಲಿ ಮೂಡಿಸಬಹುದು. ಇಲ್ಲವೇ ಅವು ನಕಾರಾತ್ಮಕ ಚಿಂತನೆಯನ್ನು ಪಡೆದು ಸಮಾಜ ಘಾತುಕ ಚಟುವಟಿಕೆಯಲ್ಲಿ ತೊಡಗಲೂ ಪ್ರೇರೇಪಿಸ ಬಹುದು. ಯುವ ಮನಸ್ಸಿನ ಚಿಂತನೆಗಳು ಸಕಾರಾತ್ಮಕವಾಗಿದ್ದಾಗ ಅಂತಹ ವ್ಯಕ್ತಿಗಳಿಂದ ಸಮಾಜಕ್ಕೆ ಉತ್ತಮ ಮಹತ್ವ … Read more