“ಕಣ್ತುಂಬ ನಿದ್ದೆಮಾಡಿ, ಸದಾ ಖುಷಿಯಾಗಿರಿ”: ಗೂಳೂರು ಚಂದ್ರು
ಪ್ರಕೃತಿ ಮನುಷ್ಯನಿಗೆ ಎಲ್ಲವನ್ನು ಸಮಾನಾವಾಗಿ ಕೊಟ್ಟಿದೆ.ಆ ಪ್ರಕೃತಿ ಕೊಟ್ಟಿರುವುದನೆಲ್ಲಾ ನಾವು ಸಮನಾಗೇ ಅನುಭವಿಸಬೇಕು,ಸ್ವಲ್ಪ ಹೆಚ್ಚು ಕಡಿಮೆಯಾದರೆ ನಮಗೆ ಆಪತ್ತು. ಪ್ರಕೃತಿದತ್ತವಾಗಿ ಮನುಷ್ಯನಿಗೆ ಸಿಕ್ಕಿರುವುದರಲ್ಲಿ 'ನಿದ್ದೆ'ಯು ಒಂದು.ಒಬ್ಬ ಮನುಷ್ಯ ಕನಿಷ್ಠ 7ರಿಂದ 8ಗಂಟೆ ನಿದ್ದೆ ಮಾಡಲೇಬೇಕು. ಇಲ್ಲದಿದ್ದರೆ ಆಗುವ ಅನಾಹುತಗಳಿಗೆ ಅವನೆ ಕಾರಣನಾಗುತ್ತಾನೆ.ಈಗಿನ ಬ್ಯುಸಿ ಜೀವನದಲ್ಲಿ ನಿದ್ರೆಯನ್ನು ಕೆಲವರು ಮರೆತೆಬಿಟ್ಟಿದ್ದಾರೆ. ಈಗಿನ ಬಹುತೇಕರು ನಿದ್ದೆ ಮಾಡದೇ ಬಳಲುತ್ತಿದ್ದಾರೆ, ಒಂದಲ್ಲಾ ಒಂದು ಯೋಚನೆ, ಚಿಂತೆ ಅವರನ್ನು ಕಾಡುತ್ತಲೇ ಇರುತ್ತದೆ. ನೀವು ಕೆಲವರನ್ನು ಗಮನಿಸಿರಬೇಕು ಸದಾ ಏನನ್ನೋ ಕಳೆದುಕೊಂಡವರಹಾಗೆ ಇರುತ್ತಾರೆ, ವೈಯುಕ್ತಿಕ … Read more