‘ನಿರ್ಧಾರ’: ರಮೇಶ್ ನೆಲ್ಲಿಸರ
'ನಂಗೊತ್ತಿತ್ತು ಒಂದ್ ದಿನ ನೀನು ಬಂದೇ ಬರ್ತೀಯ ಅಂತ' ಎಲ್ಲ ಸಂಬಂಧಗಳ ಬಂಧನವನ್ನು ಕಳಚಿ ಬಹುದೂರ ಸಾಗಿಬಂದ ಜಾಹ್ನವಿ,ರಾಘವ್ ತನ್ನನ್ನು ಏಂದಾದರೂ ಹುಡುಕಿಕೊಂಡು ಬಂದೇಬರುವನೆಂಬ ಆಸೆಯನ್ನು ಮನದ ಗರ್ಭದಲಿ ಸುಪ್ತ ಶಿಲಾಪಾಕದಂತೆ ಕಾಯ್ದಿಟ್ಟುಕೊಂಡಿದ್ದಳು. ಕಳೆದ ಹತ್ತು ವರ್ಷಗಳಿಂದ ಅನಾಥ ಮಕ್ಕಳ ಸೇವಾಸಂಸ್ಥೆ ನಡೆಸುತ್ತಿದ ಜಾಹ್ನವಿ ಮೊದಲ ಬಾರಿಗೆ ತನಗಾಗಿ ಇಷ್ಟೊಂದು ಖುಷಿಪಟ್ಟಿದ್ದಳು. ರಾಘವ್ ನ ಮುಖವನ್ನು ಕಣ್ತುಂಬಿಕೊಳ್ಳುತ್ತಿರುವಾಗಲೇ,ಹಿಂದೆ ಎಂದೋ ಕೀಲಿಹಾಕಿ ಭದ್ರಪಡಿಸಿದ್ದ ನೆನಪಿನ ಬಾಗಿಲು ತಂತಾನೆ ತೆರೆದುಕೊಂಡಿತು. ““““““““` ರಾಘವ್ ಹಾಗೂ ಜಾಹ್ನವಿ ಒಂದೇ ಕಾಲೇಜಿನಲ್ಲಿ ಕಲಿತದ್ದು,ರಾಘವ್ … Read more